23.3 C
ಪುತ್ತೂರು, ಬೆಳ್ತಂಗಡಿ
April 19, 2025
Uncategorized

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

ಉಜಿರೆ: ಗುರು ನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಜಂಟಿ ಸಹಯೋಗದೊಂದಿಗೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ಸಭೆ ಉಜಿರೆ ಗ್ರಾಮದ ಇಚ್ಚಿಲ ಎಂಬಲ್ಲಿ ಫೆ. 2ರಂದು ನಡೆಯಿತು.

ಸಮಾಲೋಚನ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಹಿರಿಯರಾದ ಜೈ ಶಂಕ‌ರ್, ಎಂ. ಶ್ರೀಧ‌ರ್ ಪೂಜಾರಿ ಕಲಾಯಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಇದರ ಅಧ್ಯಕ್ಷ ಹರೀಶ್ ಬರಮೇಲು, ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಅಧ್ಯಕ್ಷ ರಿತೇಶ್‌ ರೆಂಜಾಳ, ಕೆ. ಕೆ. ಬ್ರದರ್ಸ್ ನ ಕಿರಣ್ ರೆಂಜಾಳ, ಬಿಜೋಯ್ ಅಶ್ವತಕಟ್ಟೆ, ಮನೋಜ್ ಕುಂಜರ್ಪ, ಉಮೇಶ್‌ ಪೂಜಾರಿ ಅತ್ತಾಜೆ, ಸ್ಥಳ ದಾನಿ ಸಚ್ಚಿದನಂದ ಇಚ್ಚಿಲ ಉಪಸ್ಥಿತರಿದ್ದರು.

ಶ್ರೀ ಗುರು ನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಇದರ ನೂತನ ಸಮಿತಿಯನ್ನು ರಚಿಸಲಾಯಿತು, ಗೌರವ ಅಧ್ಯಕ್ಷರಾಗಿ ಶ್ರೀಧರ ಪೂಜಾರಿ ಕಲಯಿ ಜಯಶಂಕ‌ರ್ ಎಂ. ರೆಂಜಾಳ, ಅಧ್ಯಕ್ಷರಾಗಿ ರವಿ ಕುಮಾರ್ ಬರಮೆಲ್, ಉಪಾಧ್ಯಕ್ಷರಾಗಿ ಕಿರಣ್ ರೆಂಜಾಳ ಕೆ. ಕೆ. ಬ್ರದರ್ಸ್, ಬಿಜೋಯ್ ಅಶ್ವತಕಟ್ಟೆ, ತಾರಾನಾಥ ಬ್ರಹ್ಮಸ ಗುರಿಪಳ್ಳ, ದಿನೇಶ್ ಪೂಜಾರಿ ರಂಜಿತ್ ಮಣಿಕ್ಕೆ, ವಿನಿ ಕುಮಾರ್ ತಿಮರೋಡಿ, ಗುರು ಪ್ರಸಾದ್ ಪಾಲೆಂಜಾ, ಭಾರತಿ ಬ್ರಹ್ಮಸ ಗುರಿಪಳ್ಳ, ಪ್ರದಾನ ಕಾರ್ಯದರ್ಶಿಯಾಗಿ ಮನೋಜ್ ಕುಂಜರ್ಪ, ಜೊತೆ ಕಾರ್ಯದರ್ಶಿಯಾಗಿ ಸಚ್ಚಿದಾನಂದ ಇಚ್ಚಿಲ, ಕಿಶೋರ್ ಪೆರ್ಲ, ಯುವರಾಜ್ ಮಣಿಕ್ಕೆ, ಅಶೋಕ್ ಪೂಜಾರಿ ಪಾದೆ, ಸುರೇಶ್ ಪೂಜಾರಿ ಮಾಚಾರು, ಕೊಶಧಿಕಾರಿಯಾಗಿ ಹರೀಶ್ ಬರಮೆಲ್, ಪ್ರದಾನ ಸಂಚಾಲಕರಾಗಿ ಉಮೇಶ್ ಪೂಜಾರಿ ಅತ್ತಾಜೆ, ಹಾಗೂ ಸಹ ಸಂಚಾಲಕರು, ಬೂತುವಾರು ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಕಿಶೋರ್ ಪೆರ್ಲ ಸ್ವಾಗತಿಸಿ, ವಂದಿಸಿದರು.

Related posts

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya
error: Content is protected !!