35.2 C
ಪುತ್ತೂರು, ಬೆಳ್ತಂಗಡಿ
February 4, 2025
Uncategorized

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

ಉಜಿರೆ: ಗುರು ನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಜಂಟಿ ಸಹಯೋಗದೊಂದಿಗೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ಸಭೆ ಉಜಿರೆ ಗ್ರಾಮದ ಇಚ್ಚಿಲ ಎಂಬಲ್ಲಿ ಫೆ. 2ರಂದು ನಡೆಯಿತು.

ಸಮಾಲೋಚನ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಹಿರಿಯರಾದ ಜೈ ಶಂಕ‌ರ್, ಎಂ. ಶ್ರೀಧ‌ರ್ ಪೂಜಾರಿ ಕಲಾಯಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಇದರ ಅಧ್ಯಕ್ಷ ಹರೀಶ್ ಬರಮೇಲು, ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಅಧ್ಯಕ್ಷ ರಿತೇಶ್‌ ರೆಂಜಾಳ, ಕೆ. ಕೆ. ಬ್ರದರ್ಸ್ ನ ಕಿರಣ್ ರೆಂಜಾಳ, ಬಿಜೋಯ್ ಅಶ್ವತಕಟ್ಟೆ, ಮನೋಜ್ ಕುಂಜರ್ಪ, ಉಮೇಶ್‌ ಪೂಜಾರಿ ಅತ್ತಾಜೆ, ಸ್ಥಳ ದಾನಿ ಸಚ್ಚಿದನಂದ ಇಚ್ಚಿಲ ಉಪಸ್ಥಿತರಿದ್ದರು.

ಶ್ರೀ ಗುರು ನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಇದರ ನೂತನ ಸಮಿತಿಯನ್ನು ರಚಿಸಲಾಯಿತು, ಗೌರವ ಅಧ್ಯಕ್ಷರಾಗಿ ಶ್ರೀಧರ ಪೂಜಾರಿ ಕಲಯಿ ಜಯಶಂಕ‌ರ್ ಎಂ. ರೆಂಜಾಳ, ಅಧ್ಯಕ್ಷರಾಗಿ ರವಿ ಕುಮಾರ್ ಬರಮೆಲ್, ಉಪಾಧ್ಯಕ್ಷರಾಗಿ ಕಿರಣ್ ರೆಂಜಾಳ ಕೆ. ಕೆ. ಬ್ರದರ್ಸ್, ಬಿಜೋಯ್ ಅಶ್ವತಕಟ್ಟೆ, ತಾರಾನಾಥ ಬ್ರಹ್ಮಸ ಗುರಿಪಳ್ಳ, ದಿನೇಶ್ ಪೂಜಾರಿ ರಂಜಿತ್ ಮಣಿಕ್ಕೆ, ವಿನಿ ಕುಮಾರ್ ತಿಮರೋಡಿ, ಗುರು ಪ್ರಸಾದ್ ಪಾಲೆಂಜಾ, ಭಾರತಿ ಬ್ರಹ್ಮಸ ಗುರಿಪಳ್ಳ, ಪ್ರದಾನ ಕಾರ್ಯದರ್ಶಿಯಾಗಿ ಮನೋಜ್ ಕುಂಜರ್ಪ, ಜೊತೆ ಕಾರ್ಯದರ್ಶಿಯಾಗಿ ಸಚ್ಚಿದಾನಂದ ಇಚ್ಚಿಲ, ಕಿಶೋರ್ ಪೆರ್ಲ, ಯುವರಾಜ್ ಮಣಿಕ್ಕೆ, ಅಶೋಕ್ ಪೂಜಾರಿ ಪಾದೆ, ಸುರೇಶ್ ಪೂಜಾರಿ ಮಾಚಾರು, ಕೊಶಧಿಕಾರಿಯಾಗಿ ಹರೀಶ್ ಬರಮೆಲ್, ಪ್ರದಾನ ಸಂಚಾಲಕರಾಗಿ ಉಮೇಶ್ ಪೂಜಾರಿ ಅತ್ತಾಜೆ, ಹಾಗೂ ಸಹ ಸಂಚಾಲಕರು, ಬೂತುವಾರು ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಕಿಶೋರ್ ಪೆರ್ಲ ಸ್ವಾಗತಿಸಿ, ವಂದಿಸಿದರು.

Related posts

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!