25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

ಉಜಿರೆ: ಗುರು ನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಜಂಟಿ ಸಹಯೋಗದೊಂದಿಗೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ಸಭೆ ಉಜಿರೆ ಗ್ರಾಮದ ಇಚ್ಚಿಲ ಎಂಬಲ್ಲಿ ಫೆ. 2ರಂದು ನಡೆಯಿತು.

ಸಮಾಲೋಚನ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಹಿರಿಯರಾದ ಜೈ ಶಂಕ‌ರ್, ಎಂ. ಶ್ರೀಧ‌ರ್ ಪೂಜಾರಿ ಕಲಾಯಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಇದರ ಅಧ್ಯಕ್ಷ ಹರೀಶ್ ಬರಮೇಲು, ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಅಧ್ಯಕ್ಷ ರಿತೇಶ್‌ ರೆಂಜಾಳ, ಕೆ. ಕೆ. ಬ್ರದರ್ಸ್ ನ ಕಿರಣ್ ರೆಂಜಾಳ, ಬಿಜೋಯ್ ಅಶ್ವತಕಟ್ಟೆ, ಮನೋಜ್ ಕುಂಜರ್ಪ, ಉಮೇಶ್‌ ಪೂಜಾರಿ ಅತ್ತಾಜೆ, ಸ್ಥಳ ದಾನಿ ಸಚ್ಚಿದನಂದ ಇಚ್ಚಿಲ ಉಪಸ್ಥಿತರಿದ್ದರು.

ಶ್ರೀ ಗುರು ನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಇದರ ನೂತನ ಸಮಿತಿಯನ್ನು ರಚಿಸಲಾಯಿತು, ಗೌರವ ಅಧ್ಯಕ್ಷರಾಗಿ ಶ್ರೀಧರ ಪೂಜಾರಿ ಕಲಯಿ ಜಯಶಂಕ‌ರ್ ಎಂ. ರೆಂಜಾಳ, ಅಧ್ಯಕ್ಷರಾಗಿ ರವಿ ಕುಮಾರ್ ಬರಮೆಲ್, ಉಪಾಧ್ಯಕ್ಷರಾಗಿ ಕಿರಣ್ ರೆಂಜಾಳ ಕೆ. ಕೆ. ಬ್ರದರ್ಸ್, ಬಿಜೋಯ್ ಅಶ್ವತಕಟ್ಟೆ, ತಾರಾನಾಥ ಬ್ರಹ್ಮಸ ಗುರಿಪಳ್ಳ, ದಿನೇಶ್ ಪೂಜಾರಿ ರಂಜಿತ್ ಮಣಿಕ್ಕೆ, ವಿನಿ ಕುಮಾರ್ ತಿಮರೋಡಿ, ಗುರು ಪ್ರಸಾದ್ ಪಾಲೆಂಜಾ, ಭಾರತಿ ಬ್ರಹ್ಮಸ ಗುರಿಪಳ್ಳ, ಪ್ರದಾನ ಕಾರ್ಯದರ್ಶಿಯಾಗಿ ಮನೋಜ್ ಕುಂಜರ್ಪ, ಜೊತೆ ಕಾರ್ಯದರ್ಶಿಯಾಗಿ ಸಚ್ಚಿದಾನಂದ ಇಚ್ಚಿಲ, ಕಿಶೋರ್ ಪೆರ್ಲ, ಯುವರಾಜ್ ಮಣಿಕ್ಕೆ, ಅಶೋಕ್ ಪೂಜಾರಿ ಪಾದೆ, ಸುರೇಶ್ ಪೂಜಾರಿ ಮಾಚಾರು, ಕೊಶಧಿಕಾರಿಯಾಗಿ ಹರೀಶ್ ಬರಮೆಲ್, ಪ್ರದಾನ ಸಂಚಾಲಕರಾಗಿ ಉಮೇಶ್ ಪೂಜಾರಿ ಅತ್ತಾಜೆ, ಹಾಗೂ ಸಹ ಸಂಚಾಲಕರು, ಬೂತುವಾರು ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಕಿಶೋರ್ ಪೆರ್ಲ ಸ್ವಾಗತಿಸಿ, ವಂದಿಸಿದರು.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya
error: Content is protected !!