38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ರಿಕ್ಷಾ ತಂಗುದಾಣ ಮತ್ತು ಗ್ರಾ. ಪಂ ವಸತಿ ಗೃಹದ ಸಮೀಪ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ್ ಸಾಲಿಯಾನ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ತಾಂತ್ರಿ ಸಹಾಯಕ ಅಭಿಯಂತರರು ಶರಣ್ ರೖ, ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ನಂದಿನಿ, ಸುರೇಶ್, ರಿಕ್ಷಾ ಚಾಲಕರು ಉಪಸ್ಥಿತರಿದ್ದರು.

Related posts

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya
error: Content is protected !!