April 13, 2025
ಆಯ್ಕೆಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

ಗುರುವಾಯನಕೆರೆ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ಉದ್ಯಮಿ, ಸಹಕಾರಿ ರಂಗದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ, ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya
error: Content is protected !!