24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

ಗುರುವಾಯನಕೆರೆ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ಉದ್ಯಮಿ, ಸಹಕಾರಿ ರಂಗದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ, ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya
error: Content is protected !!