25.4 C
ಪುತ್ತೂರು, ಬೆಳ್ತಂಗಡಿ
April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

ಮಡಂತ್ಯಾರು: ಕಳೆದ 75 ವರ್ಷಗಳಿಂದ ನೂತನ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯವಾದುದು. ನೂರಾರು ಜನರಿಗೆ ಉದ್ಯೋಗ ನೀಡಿ ಹಲವಾರು ಕುಟುಂಬಗಳಿಗೆ ಶಕ್ತಿ ನೀಡಿದ ನೂತನ್ ಸಂಸ್ಥೆ ನಮ್ಮೆಲ್ಲರ ಹೆಮ್ಮೆ ಎಂದು ಶಾಸಕ ಹರೀಶ್ ಪೂಂಜರು ಹೇಳಿದರು..

ಅವರು ಫೆ.4ರಂದು ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ನೂತನ್ ಸಂಸ್ಥೆಯ ಮಾಲಕರಾದ ವಿ.ಎಮ್ ರೊಡ್ರೀಗಸ್,ರಾಜೇಶ್ ರೋಡ್ರೀಗಸ್, ಪ್ರಕಾಶ್ ರೋಡ್ರೀಗಸ್ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಿದರು.

ಪ್ರಶಾಂತ್ ಎಂ ಪಾರೆಂಕಿ, ನೂತನ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya
error: Content is protected !!