25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

ಮಡಂತ್ಯಾರು: ಕಳೆದ 75 ವರ್ಷಗಳಿಂದ ನೂತನ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯವಾದುದು. ನೂರಾರು ಜನರಿಗೆ ಉದ್ಯೋಗ ನೀಡಿ ಹಲವಾರು ಕುಟುಂಬಗಳಿಗೆ ಶಕ್ತಿ ನೀಡಿದ ನೂತನ್ ಸಂಸ್ಥೆ ನಮ್ಮೆಲ್ಲರ ಹೆಮ್ಮೆ ಎಂದು ಶಾಸಕ ಹರೀಶ್ ಪೂಂಜರು ಹೇಳಿದರು..

ಅವರು ಫೆ.4ರಂದು ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ನೂತನ್ ಸಂಸ್ಥೆಯ ಮಾಲಕರಾದ ವಿ.ಎಮ್ ರೊಡ್ರೀಗಸ್,ರಾಜೇಶ್ ರೋಡ್ರೀಗಸ್, ಪ್ರಕಾಶ್ ರೋಡ್ರೀಗಸ್ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಿದರು.

ಪ್ರಶಾಂತ್ ಎಂ ಪಾರೆಂಕಿ, ನೂತನ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಯುಗಾದಿ ನವ ಪಲ್ಲವಕೆ ನಾಂದಿ – ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!