September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

ಮಡಂತ್ಯಾರು: ಕಳೆದ 75 ವರ್ಷಗಳಿಂದ ನೂತನ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯವಾದುದು. ನೂರಾರು ಜನರಿಗೆ ಉದ್ಯೋಗ ನೀಡಿ ಹಲವಾರು ಕುಟುಂಬಗಳಿಗೆ ಶಕ್ತಿ ನೀಡಿದ ನೂತನ್ ಸಂಸ್ಥೆ ನಮ್ಮೆಲ್ಲರ ಹೆಮ್ಮೆ ಎಂದು ಶಾಸಕ ಹರೀಶ್ ಪೂಂಜರು ಹೇಳಿದರು..

ಅವರು ಫೆ.4ರಂದು ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ನೂತನ್ ಸಂಸ್ಥೆಯ ಮಾಲಕರಾದ ವಿ.ಎಮ್ ರೊಡ್ರೀಗಸ್,ರಾಜೇಶ್ ರೋಡ್ರೀಗಸ್, ಪ್ರಕಾಶ್ ರೋಡ್ರೀಗಸ್ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಿದರು.

ಪ್ರಶಾಂತ್ ಎಂ ಪಾರೆಂಕಿ, ನೂತನ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ವಿ.ಹಿಂ.ಪ. ಭಜರಂಗದಳ ಮದ್ದಡ್ಕ ಘಟಕ ವತಿಯಿಂದ ಅಶಕ್ತ ಕುಟುಂಬಕ್ಕೆ ಧನ ಸಹಾಯ ವಿತರಣೆ

Suddi Udaya
error: Content is protected !!