38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

Suddi Udaya
error: Content is protected !!