25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya
error: Content is protected !!