24.2 C
ಪುತ್ತೂರು, ಬೆಳ್ತಂಗಡಿ
September 9, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya
error: Content is protected !!