25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya
error: Content is protected !!