25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಳೆಂಜದಲ್ಲಿ ವಾಸವಿರುವ ವಸಂತ ಗೌಡರವರು ಪಾಶ್ವ ವಾಯು ಅನಾರೋಗ್ಯ ಸಮಸ್ಯೆಯಲ್ಲಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಗುರುತಿಸಿ ಅವರಿಗೆ ಪೂಜ್ಯರು ಮಂಜೂರು ಮಾಡಿರುವ ರೂ.25000 ಸಹಾಯಧನದ ಮಂಜೂರಾತಿ ಪತ್ರವನ್ನು ಕೇಂದ್ರ ಕಚೇರಿಯ ಬಿ.ಸಿ ವಿಭಾಗದ ನಿರ್ದೇಶಕ ವಸಂತರವರು ವಿತರಿಸಿದರು.

ಈ ಸಂದರ್ಭದಲ್ಲಿ ಕಳೆಂಜ ಬಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ನೂತನ ಅಧ್ಯಕ್ಷೆ ಸವಿತಾ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಕಸ್ತೂರಿ ಹಾಗೂ ಸೇವಾ ಪ್ರತಿನಿಧಿ ಗೀತಾರವರು ಉಪಸ್ಥಿತರಿದ್ದರು.

Related posts

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya
error: Content is protected !!