26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

ಉಜಿರೆ: ಗುರು ನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಜಂಟಿ ಸಹಯೋಗದೊಂದಿಗೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ಸಭೆ ಉಜಿರೆ ಗ್ರಾಮದ ಇಚ್ಚಿಲ ಎಂಬಲ್ಲಿ ಫೆ. 2ರಂದು ನಡೆಯಿತು.

ಸಮಾಲೋಚನ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಹಿರಿಯರಾದ ಜೈ ಶಂಕ‌ರ್, ಎಂ. ಶ್ರೀಧ‌ರ್ ಪೂಜಾರಿ ಕಲಾಯಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಇದರ ಅಧ್ಯಕ್ಷ ಹರೀಶ್ ಬರಮೇಲು, ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಅಧ್ಯಕ್ಷ ರಿತೇಶ್‌ ರೆಂಜಾಳ, ಕೆ. ಕೆ. ಬ್ರದರ್ಸ್ ನ ಕಿರಣ್ ರೆಂಜಾಳ, ಬಿಜೋಯ್ ಅಶ್ವತಕಟ್ಟೆ, ಮನೋಜ್ ಕುಂಜರ್ಪ, ಉಮೇಶ್‌ ಪೂಜಾರಿ ಅತ್ತಾಜೆ, ಸ್ಥಳ ದಾನಿ ಸಚ್ಚಿದನಂದ ಇಚ್ಚಿಲ ಉಪಸ್ಥಿತರಿದ್ದರು.

ಶ್ರೀ ಗುರು ನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ ಇದರ ನೂತನ ಸಮಿತಿಯನ್ನು ರಚಿಸಲಾಯಿತು, ಗೌರವ ಅಧ್ಯಕ್ಷರಾಗಿ ಶ್ರೀಧರ ಪೂಜಾರಿ ಕಲಯಿ ಜಯಶಂಕ‌ರ್ ಎಂ. ರೆಂಜಾಳ, ಅಧ್ಯಕ್ಷರಾಗಿ ರವಿ ಕುಮಾರ್ ಬರಮೆಲ್, ಉಪಾಧ್ಯಕ್ಷರಾಗಿ ಕಿರಣ್ ರೆಂಜಾಳ ಕೆ. ಕೆ. ಬ್ರದರ್ಸ್, ಬಿಜೋಯ್ ಅಶ್ವತಕಟ್ಟೆ, ತಾರಾನಾಥ ಬ್ರಹ್ಮಸ ಗುರಿಪಳ್ಳ, ದಿನೇಶ್ ಪೂಜಾರಿ ರಂಜಿತ್ ಮಣಿಕ್ಕೆ, ವಿನಿ ಕುಮಾರ್ ತಿಮರೋಡಿ, ಗುರು ಪ್ರಸಾದ್ ಪಾಲೆಂಜಾ, ಭಾರತಿ ಬ್ರಹ್ಮಸ ಗುರಿಪಳ್ಳ, ಪ್ರದಾನ ಕಾರ್ಯದರ್ಶಿಯಾಗಿ ಮನೋಜ್ ಕುಂಜರ್ಪ, ಜೊತೆ ಕಾರ್ಯದರ್ಶಿಯಾಗಿ ಸಚ್ಚಿದಾನಂದ ಇಚ್ಚಿಲ, ಕಿಶೋರ್ ಪೆರ್ಲ, ಯುವರಾಜ್ ಮಣಿಕ್ಕೆ, ಅಶೋಕ್ ಪೂಜಾರಿ ಪಾದೆ, ಸುರೇಶ್ ಪೂಜಾರಿ ಮಾಚಾರು, ಕೊಶಧಿಕಾರಿಯಾಗಿ ಹರೀಶ್ ಬರಮೆಲ್, ಪ್ರದಾನ ಸಂಚಾಲಕರಾಗಿ ಉಮೇಶ್ ಪೂಜಾರಿ ಅತ್ತಾಜೆ, ಹಾಗೂ ಸಹ ಸಂಚಾಲಕರು, ಬೂತುವಾರು ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮವನ್ನು ಕಿಶೋರ್ ಪೆರ್ಲ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
error: Content is protected !!