32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ರಿಕ್ಷಾ ತಂಗುದಾಣ ಮತ್ತು ಗ್ರಾ. ಪಂ ವಸತಿ ಗೃಹದ ಸಮೀಪ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರಾಜೀವ್ ಸಾಲಿಯಾನ್ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ತಾಂತ್ರಿ ಸಹಾಯಕ ಅಭಿಯಂತರರು ಶರಣ್ ರೖ, ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ನಂದಿನಿ, ಸುರೇಶ್, ರಿಕ್ಷಾ ಚಾಲಕರು ಉಪಸ್ಥಿತರಿದ್ದರು.

Related posts

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya
error: Content is protected !!