31.1 C
ಪುತ್ತೂರು, ಬೆಳ್ತಂಗಡಿ
April 14, 2025
ಆಯ್ಕೆಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

ಗುರುವಾಯನಕೆರೆ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ಉದ್ಯಮಿ, ಸಹಕಾರಿ ರಂಗದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ, ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya
error: Content is protected !!