24.4 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

ಗುರುವಾಯನಕೆರೆ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ಉದ್ಯಮಿ, ಸಹಕಾರಿ ರಂಗದಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಅಜಿತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಎಂ ಜಯರಾಮ ಭಂಡಾರಿ, ಬಾಲಕೃಷ್ಣ ಪೂಂಜ ಹೆಚ್, ಎಸ್ ಜಯರಾಮ ಶೆಟ್ಟಿ, ಎಂ ಗೋಪಾಲಕೃಷ್ಣ ಶೆಟ್ಟಿ, ಕೃಷ್ಣ ರೈ, ಜಯಂತ ಶೆಟ್ಟಿ, ಮಂಜುನಾಥ ರೈ, ಸೀತಾರಾಮ ಶೆಟ್ಟಿ, ಜಯರಾಮ ಶೆಟ್ಟಿ ಎಂ, ಪುಷ್ಪರಾಜ ಶೆಟ್ಟಿ, ರಾಜು ಶೆಟ್ಟಿ, ರಘುರಾಮ ಶೆಟ್ಟಿ, ಹಿಂದುಳಿದ ವರ್ಗ ಬಿ. ಕ್ಷೇತ್ರದಿಂದ ಪುರಂದರ ಶೆಟ್ಟಿ, ಸಾರಿಕ ಶೆಟ್ಟಿ, ವಿಜಯ ಬಿ. ಶೆಟ್ಟಿ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ. ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ಚಂದ್ರ ನಿಧನ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya
error: Content is protected !!