33.1 C
ಪುತ್ತೂರು, ಬೆಳ್ತಂಗಡಿ
February 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

ಮಡಂತ್ಯಾರು: ಕಳೆದ 75 ವರ್ಷಗಳಿಂದ ನೂತನ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯವಾದುದು. ನೂರಾರು ಜನರಿಗೆ ಉದ್ಯೋಗ ನೀಡಿ ಹಲವಾರು ಕುಟುಂಬಗಳಿಗೆ ಶಕ್ತಿ ನೀಡಿದ ನೂತನ್ ಸಂಸ್ಥೆ ನಮ್ಮೆಲ್ಲರ ಹೆಮ್ಮೆ ಎಂದು ಶಾಸಕ ಹರೀಶ್ ಪೂಂಜರು ಹೇಳಿದರು..

ಅವರು ಫೆ.4ರಂದು ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ನೂತನ್ ಸಂಸ್ಥೆಯ ಮಾಲಕರಾದ ವಿ.ಎಮ್ ರೊಡ್ರೀಗಸ್,ರಾಜೇಶ್ ರೋಡ್ರೀಗಸ್, ಪ್ರಕಾಶ್ ರೋಡ್ರೀಗಸ್ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಿದರು.

ಪ್ರಶಾಂತ್ ಎಂ ಪಾರೆಂಕಿ, ನೂತನ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya
error: Content is protected !!