38.3 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

ಮಡಂತ್ಯಾರು: ಕಳೆದ 75 ವರ್ಷಗಳಿಂದ ನೂತನ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯವಾದುದು. ನೂರಾರು ಜನರಿಗೆ ಉದ್ಯೋಗ ನೀಡಿ ಹಲವಾರು ಕುಟುಂಬಗಳಿಗೆ ಶಕ್ತಿ ನೀಡಿದ ನೂತನ್ ಸಂಸ್ಥೆ ನಮ್ಮೆಲ್ಲರ ಹೆಮ್ಮೆ ಎಂದು ಶಾಸಕ ಹರೀಶ್ ಪೂಂಜರು ಹೇಳಿದರು..

ಅವರು ಫೆ.4ರಂದು ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ನೂತನ್ ಸಂಸ್ಥೆಯ ಮಾಲಕರಾದ ವಿ.ಎಮ್ ರೊಡ್ರೀಗಸ್,ರಾಜೇಶ್ ರೋಡ್ರೀಗಸ್, ಪ್ರಕಾಶ್ ರೋಡ್ರೀಗಸ್ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಿದರು.

ಪ್ರಶಾಂತ್ ಎಂ ಪಾರೆಂಕಿ, ನೂತನ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya
error: Content is protected !!