25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

ಮಡಂತ್ಯಾರು: ಕಳೆದ 75 ವರ್ಷಗಳಿಂದ ನೂತನ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡಿರುವುದು ಶ್ಲಾಘನೀಯವಾದುದು. ನೂರಾರು ಜನರಿಗೆ ಉದ್ಯೋಗ ನೀಡಿ ಹಲವಾರು ಕುಟುಂಬಗಳಿಗೆ ಶಕ್ತಿ ನೀಡಿದ ನೂತನ್ ಸಂಸ್ಥೆ ನಮ್ಮೆಲ್ಲರ ಹೆಮ್ಮೆ ಎಂದು ಶಾಸಕ ಹರೀಶ್ ಪೂಂಜರು ಹೇಳಿದರು..

ಅವರು ಫೆ.4ರಂದು ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆ ನೂತನ್ ಕ್ಲೋತ್ ಸೆಂಟರ್ ನ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಿಫ್ಟ್ ಕೂಪನ್ ಡ್ರಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿಶೇಷ ಆಕರ್ಷಣೆಯಾಗಿ ಮಂಗಳೂರಿನ ಖ್ಯಾತ ಸಂಗೀತ ಕಲಾವಿದರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಿತು.

ನೂತನ್ ಸಂಸ್ಥೆಯ ಮಾಲಕರಾದ ವಿ.ಎಮ್ ರೊಡ್ರೀಗಸ್,ರಾಜೇಶ್ ರೋಡ್ರೀಗಸ್, ಪ್ರಕಾಶ್ ರೋಡ್ರೀಗಸ್ ಶಾಸಕ ಹರೀಶ್ ಪೂಂಜರವರನ್ನು ಗೌರವಿಸಿದರು.

ಪ್ರಶಾಂತ್ ಎಂ ಪಾರೆಂಕಿ, ನೂತನ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!