37.2 C
ಪುತ್ತೂರು, ಬೆಳ್ತಂಗಡಿ
April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya
error: Content is protected !!