July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya
error: Content is protected !!