25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿ ಮಹಾಸಭೆಯು ನಡೆದು
ಅಧ್ಯಕ್ಷರಾಗಿ ಬಿ.ಎಮ್. ಇಲ್ಯಾಸ್, ಪ್ರ ಕಾರ್ಯದರ್ಶಿಯಾಗಿ ಮಹಮ್ಮದ್ ಇಕ್ಬಾಲ್, ಕೋಶಾಧಿಕಾರಿಯಾಗಿ ಹಸೈನಾರ್ ಟೈಲ್ಸ್ ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಹಂಝ ಬದ್ರಿಯಾ, ಉಪಾಧ್ಯಕ್ಷರುಗಳಾಗಿ ಸಲೀಂ ಅಂಗಡಿ, ಹಸೈನಾರ್ ಹೆಚ್‌ಕೆಜಿಎನ್, ಇಸ್ಮಾಯಿಲ್ ಗನಕಿಳಗುಡ್ಡೆ ಮತ್ತು ಹಕೀಂ ಮದನಿ ನಲಿಕೆತ್ತಾರ್, ಜೊತೆ ಕಾರ್ಯದರ್ಶಿಗಳಾಗಿ ಹೈದರ್ ಮುಸ್ಲಿಯಾರ್ ಮತ್ತು
ಹಕೀಂ ಕುದುರು, ಸಲಹೆಗಾರರಾಗಿ ಇಲ್ಯಾಸ್ ಮದನಿ ಖತೀಬ್ ಉಸ್ತಾದ್, ಲೆಕ್ಕ ಪರಿಶೋಧಕರಾಗಿ ಎಂ.ಎ ಖಾಸಿಂ ಮುಸ್ಲಿಯಾರ್ ಇವರು ಆಯ್ಕೆಯಾದರು.‌

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕಬೀರ್ ಮಿಸ್ಬಾಹಿ, ಅಶ್ರಫ್ ಕುದುರು, ರಝಾಕ್ ಚೆಕ್ಕೆದಡಿ, ಅಬ್ಬಾಸ್ ಕೆಳಗಿನಮನೆ, ಹಸನಬ್ಬ ಬೆದ್ರಳಿಕೆ, ಅಕ್ಬರಲಿ ಬದ್ರಿಯಾ, ಹಮೀದ್ ಅಂಗಡಿ, ಸಲಾಂ ಅಂಗಡಿ, ಹಂಝ ಡ್ರೈವರ್, ಸುಲೈಮಾನ್ ಬೀಮಂಡೆ,
ಉಸ್ಮಾನ್ ಅಂಬಡೆದಡಿ, ಉಮರಬ್ಬ ತಾಳಿದಡಿ, ಖಾದರ್ ಶಾಂತಿಗುಡ್ಡೆ, ಅಬ್ಬಾಸ್ ಪಾರ್ಲ, ಅಬ್ದುರ್ರಹ್ಮಾನ್ ನಲಿಕೆತ್ತಾರ್, ಅಬೂಬಕ್ಕರ್ ಪಳ್ಳಿದಡ್ಕ ಮತ್ತು ಶಂಶುದ್ದೀನ್ ಕೇರಾರಿ ಇವರು ಆಯ್ಕೆಯಾದರು.

Related posts

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!