25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕಳೆಂಜದಲ್ಲಿ ವಾಸವಿರುವ ವಸಂತ ಗೌಡರವರು ಪಾಶ್ವ ವಾಯು ಅನಾರೋಗ್ಯ ಸಮಸ್ಯೆಯಲ್ಲಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಗುರುತಿಸಿ ಅವರಿಗೆ ಪೂಜ್ಯರು ಮಂಜೂರು ಮಾಡಿರುವ ರೂ.25000 ಸಹಾಯಧನದ ಮಂಜೂರಾತಿ ಪತ್ರವನ್ನು ಕೇಂದ್ರ ಕಚೇರಿಯ ಬಿ.ಸಿ ವಿಭಾಗದ ನಿರ್ದೇಶಕ ವಸಂತರವರು ವಿತರಿಸಿದರು.

ಈ ಸಂದರ್ಭದಲ್ಲಿ ಕಳೆಂಜ ಬಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ನೂತನ ಅಧ್ಯಕ್ಷೆ ಸವಿತಾ, ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಕಸ್ತೂರಿ ಹಾಗೂ ಸೇವಾ ಪ್ರತಿನಿಧಿ ಗೀತಾರವರು ಉಪಸ್ಥಿತರಿದ್ದರು.

Related posts

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya
error: Content is protected !!