23.1 C
ಪುತ್ತೂರು, ಬೆಳ್ತಂಗಡಿ
February 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya
error: Content is protected !!