September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya
error: Content is protected !!