24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
error: Content is protected !!