24.8 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!