26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya
error: Content is protected !!