26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
error: Content is protected !!