April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಆಶ್ರಯದಲ್ಲಿ
ಬೆಳ್ತಂಗಡಿ ಸವಿತಾ ಸಮಾಜ ಸಂಘದ ಸಹಕಾರದೊಂದಿಗೆ ಸವಿತಾ ಮಹರ್ಷಿ ಜಯಂತಿ ಆಚರಣೆಯು ಜ.5 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಜರುಗಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಗೊಳಿಸಿ ಮಾತನಾಡಿ ಭಾರತದ ಆತ್ಮಮೇ ಆದ್ಯಾತ್ಮ. ದೇಶಕ್ಕೆ ಶ್ರೇಷ್ಠ ಚಿಂತನೆಯನ್ನು ನೀಡಿದವರು ಸವಿತಾ ಮಹರ್ಷಿಗಳು. ಸವಿತಾ ಮಹರ್ಷಿಗಳ ಬದುಕು ನಮಗೆಲ್ಲ ಪ್ರೇರಣೆ ಆಗಲಿ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಮಾತನಾಡಿ, ಸವಿತಾ ಸಮಾಜ ಮೂಲ ಪುರುಷರು ಸವಿತಾ ಮಹರ್ಷಿಗಳು. 25 ಹೆಸರುಗಳಿಂದ ಸವಿತಾ ಸಮಾಜವನ್ನು ಕರೆಯುತ್ತಾರೆ. ಮನುಷ್ಯನಿಗೆ ಹುಟ್ಟಿನಿಂದ ಸಾಯುವ ತನಕ ಸವಿತಾ ಸಮಾಜದ ಸಹಾಯ ಬೇಕು ಎಂದು ಸವಿತಾ ಸಮಾಜದ ಇತಿಹಾಸವನ್ನು ತಿಳಿಸಿದರು.

ವೇದಿಕೆಯಲ್ಲಿ ಸವಿತಾ ಸಮಾಜದ ಉಪಾಧ್ಯಕ್ಷ ಪೂವಪ್ಪ ಭಂಡಾರಿ, ಉಪ ತಹಶೀಲ್ದಾರ್ ಶಂಕರ್ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ನಿರೂಪಿಸಿದರು. ಗ್ರಾಮಾಡಳಿತ ತಾಲೂಕು ಕಚೇರಿಯ ಹೇಮಾ ವಂದಿಸಿದರು.

Related posts

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya
error: Content is protected !!