April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

ಬೆಳ್ತಂಗಡಿ: ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ – 2024 ಸ್ಪರ್ಧೆಯಲ್ಲಿ ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಇವರು ಕಾಶಿಬೆಟ್ಟು ಸ್ಮಾರ್ಟ್ ವೀಲ್ಸ್ ಇದರ ಮಾಲಕ ಹಾಗೂ ಬೆಳ್ತಂಗಡಿ ಸಂತೆಕಟ್ಟೆ ಶಾಂತಿನಿಲಯ ಮನೆಯ ಮಹೇಶ್ ಪಾಟೀಲ್ ಹಾಗೂ ಸರೋಜಿನಿರವರ ವಿದ್ಯಾರ್ಥಿಯಾಗಿದ್ದು, ಝಾಪುಲ್ಲಾ ಹಾಗೂ ನಝೀನ್ ರವರ ಪುತ್ರರಾಗಿದ್ದಾರೆ.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya
error: Content is protected !!