September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

ಬೆಳ್ತಂಗಡಿ: ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ – 2024 ಸ್ಪರ್ಧೆಯಲ್ಲಿ ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಇವರು ಕಾಶಿಬೆಟ್ಟು ಸ್ಮಾರ್ಟ್ ವೀಲ್ಸ್ ಇದರ ಮಾಲಕ ಹಾಗೂ ಬೆಳ್ತಂಗಡಿ ಸಂತೆಕಟ್ಟೆ ಶಾಂತಿನಿಲಯ ಮನೆಯ ಮಹೇಶ್ ಪಾಟೀಲ್ ಹಾಗೂ ಸರೋಜಿನಿರವರ ವಿದ್ಯಾರ್ಥಿಯಾಗಿದ್ದು, ಝಾಪುಲ್ಲಾ ಹಾಗೂ ನಝೀನ್ ರವರ ಪುತ್ರರಾಗಿದ್ದಾರೆ.

Related posts

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya
error: Content is protected !!