30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!