24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!