September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ: ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ನಿಧನ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!