18.2 C
ಪುತ್ತೂರು, ಬೆಳ್ತಂಗಡಿ
February 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

ಬೆಳ್ತಂಗಡಿ: ಮೂಲ್ಕಿ ಕೊಲಕಾಡಿ ಒಂಭತ್ತು ಮಾಗಣೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ನೀಡಿ ಸರಕಾರದಿಂದ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸುಬ್ರಾಯ ಆಚಾರ್ಯ, ಆಡಳಿತ ಮೊಕ್ತೇಸರ ಸುಧಾಕರ ಆಚಾರ್ಯ, ಮಂಗಳೂರು ಎಸ್.ಕೆ.ಜಿ. ಗೋಲ್ಡ್ ಸ್ಮಿತ್ ಸೊಸೈಟಿ ನಿರ್ದೇಶಕ ಮಂಜುನಾಥ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಆಚಾರ್ಯ, ಕಾರ್ಯದರ್ಶಿ ಸತೀಶ್ ಆಚಾರ್ಯ ಉಪಸ್ಥಿತರಿದ್ದರು.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
error: Content is protected !!