25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

ಬೆಳ್ತಂಗಡಿ: ಮೂಲ್ಕಿ ಕೊಲಕಾಡಿ ಒಂಭತ್ತು ಮಾಗಣೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ನೀಡಿ ಸರಕಾರದಿಂದ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸುಬ್ರಾಯ ಆಚಾರ್ಯ, ಆಡಳಿತ ಮೊಕ್ತೇಸರ ಸುಧಾಕರ ಆಚಾರ್ಯ, ಮಂಗಳೂರು ಎಸ್.ಕೆ.ಜಿ. ಗೋಲ್ಡ್ ಸ್ಮಿತ್ ಸೊಸೈಟಿ ನಿರ್ದೇಶಕ ಮಂಜುನಾಥ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಆಚಾರ್ಯ, ಕಾರ್ಯದರ್ಶಿ ಸತೀಶ್ ಆಚಾರ್ಯ ಉಪಸ್ಥಿತರಿದ್ದರು.

Related posts

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿ – ಹಯಾತುಲ್ ಇಸ್ಲಾಂ ಮದರಸ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya
error: Content is protected !!