30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

ಬೆಳ್ತಂಗಡಿ: ಮೂಲ್ಕಿ ಕೊಲಕಾಡಿ ಒಂಭತ್ತು ಮಾಗಣೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಜೀರ್ಣೋದ್ದಾರದ ವಿಜ್ಞಾಪನ ಪತ್ರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ನೀಡಿ ಸರಕಾರದಿಂದ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಸುಬ್ರಾಯ ಆಚಾರ್ಯ, ಆಡಳಿತ ಮೊಕ್ತೇಸರ ಸುಧಾಕರ ಆಚಾರ್ಯ, ಮಂಗಳೂರು ಎಸ್.ಕೆ.ಜಿ. ಗೋಲ್ಡ್ ಸ್ಮಿತ್ ಸೊಸೈಟಿ ನಿರ್ದೇಶಕ ಮಂಜುನಾಥ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಪ್ರಶಾಂತ್ ಆಚಾರ್ಯ, ಕಾರ್ಯಾಧ್ಯಕ್ಷ ಸುಧೀರ್ ಆಚಾರ್ಯ, ಕಾರ್ಯದರ್ಶಿ ಸತೀಶ್ ಆಚಾರ್ಯ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!