24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

ಕಡಿರುದ್ಯಾವರ: ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲೆ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆಯನ್ನ ನಡೆಸಲಾಯಿತು.


ದಾನಿಗಳಾದ ಶ್ರೀಮತಿ ಪುಷ್ಪ ಶ್ರೀ ವಾಸುನಾಯ್ಕ್ ರವರು ಶಾಲೆಗೆ ಒಂದು ಮೈಕ್ ಹಾಗೂ ಸೌಂಡ್ ಬಾಕ್ಸ್ ನ ಸ್ಪೀಕರ್ ನ್ನು ಕೊಡುಗೆಯಾಗಿ ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!