37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya
error: Content is protected !!