22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ಇಲ್ಲಿ ಫೆ. 04 ರಂದು ಎ ಜೆ ಆಸ್ಪತ್ರೆಯ ಡಾ| ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು.

ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಇವರನ್ನು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!