38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!