July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

ಗುರುವಾಯನಕೆರೆ : ಪುತ್ತೂರು ಸಹಾಯಕ ಆಯುಕ್ತ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ (ರಾಯಚೂರು ) ಇವರು ಬೆಳ್ತಂಗಡಿಗೆ ಹೋಗುವಾಗ ರಸ್ತೆ ಬದಿಯಲ್ಲಿ ಬ್ಯಾನರ್ ನೋಡಿ 120 ವರ್ಷ ತುಂಬಿದ ಸ. ಹಿ. ಪ್ರಾ. ಶಾಲೆ ಗುರುವಾಯನಕೆರೆಗೆ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳ ಸಂಖ್ಯೆ, ಶಿಕ್ಷಕರ ಸಂಖ್ಯೆ ಯ ಮಾಹಿತಿಯನ್ನು ಪಡೆದು, ನಂತರ ತರಗತಿ ಹೋಗಿ ಮಕ್ಕಳ ಜೊತೆ ಸಂವಾದ ನಡೆಸಿದರು. ಹಾಲ್ ಪೇಂಟಿಂಗ್ ನೋಡಿ ಖುಷಿ ಪಟ್ಟರು. ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

Related posts

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya
error: Content is protected !!