22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

ಬೆಳ್ತಂಗಡಿ: ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ – 2024 ಸ್ಪರ್ಧೆಯಲ್ಲಿ ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಇವರು ಕಾಶಿಬೆಟ್ಟು ಸ್ಮಾರ್ಟ್ ವೀಲ್ಸ್ ಇದರ ಮಾಲಕ ಹಾಗೂ ಬೆಳ್ತಂಗಡಿ ಸಂತೆಕಟ್ಟೆ ಶಾಂತಿನಿಲಯ ಮನೆಯ ಮಹೇಶ್ ಪಾಟೀಲ್ ಹಾಗೂ ಸರೋಜಿನಿರವರ ವಿದ್ಯಾರ್ಥಿಯಾಗಿದ್ದು, ಝಾಪುಲ್ಲಾ ಹಾಗೂ ನಝೀನ್ ರವರ ಪುತ್ರರಾಗಿದ್ದಾರೆ.

Related posts

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya
error: Content is protected !!