April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya
error: Content is protected !!