February 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya
error: Content is protected !!