30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!