September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಅಗ್ಗಿದ ಕಳಿಯ ಸಸಿಹಿತ್ಲು,ಇದರ ಸುವರ್ಣ ಮಹೋತ್ಸವ ವರ್ಷಾಚರಣೆಯ ಅಂಗವಾಗಿ ಸುವರ್ಣ ಮಹೋತ್ಸವದ ಸವಿ ನೆನಪಿಗೆ ಕಡಲತಡಿಯ ಗ್ರಾಮದಲ್ಲಿ ವಿಶ್ವ ಬಿಲ್ಲವ, ತೀಯಾ, ಆರ್ಯ ಈಡಿಗರ, ದೀವರ ಹಾಗೂ 26 ಉಪ ಜಾತಿಗಳ ಗಳ ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ‘ಸುವರ್ಣ ಸಿರಿ 2025’ ಕಾರ್ಯಕ್ರಮದಲ್ಲಿ ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೃತೀಯ ಸ್ಥಾನದೊಂದಿಗೆ ನಗದು ಬಹುಮಾನ ಮತ್ತು ಟ್ರೋಫಿಯನ್ನು ಪಡೆದುಕೊಂಡಿದೆ.

ಸ್ಪರ್ಧೆಯಲ್ಲಿ ಸುಮಾರು 20ಕ್ಕಿಂತಲೂ ಹೆಚ್ಚು ತಂಡಗಳು ಭಾಗವಹಿಸಿದ್ದವು.ಸ್ಮಿತೇಶ್ ಎಸ್ ಬಾರ್ಯ ಈ ಸಾಂಸ್ಕೃತಿಕ ಕಾರ್ಯಕ್ರಮದ ನಿರ್ದೇಶನ ಮಾಡಿದ್ದು, ಚಂದ್ರಹಾಸ ಬಳಂಜ ಸಹಕಾರ ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya
error: Content is protected !!